ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…