ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…