ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…