ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…