ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…