Advertisement
ಸಾಂಸ್ಕೃತಿಕ

#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

Share

ನಾಡಹಬ್ಬ ದಸರೆಗೆ  ಭರ್ಜರಿ ತಯಾರಿ‌ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.

Advertisement
Advertisement

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

3 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

3 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

3 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

21 hours ago