ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…