ನಾಡಹಬ್ಬ ದಸರೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…