Advertisement
ಸುದ್ದಿಗಳು

ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

Share

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ವಿಶ್ವಾಸಪಡಿಸಿದರು.

Advertisement

ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ?  ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಲಿಂಗಾಯತ ನಾಯಕರ ಜೊತೆಗೆ ಸಭೆ ಬಳಿಕ ಮಾತನಾಡಿದ್ದ ಯಡಿಯೂಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್‌ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಈ ಬಾರಿ ಶೆಟ್ಟರ್ ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಲು ನಾನು ನಾಲ್ಕೈದು ಬಾರಿ ಪ್ರಚಾರಕ್ಕೆ ಬರುತ್ತೇನೆಂದು ಹೇಳಿದ್ದರು. ಈ ಹೇಳಿಕೆ ಇಂದು ಡಿಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

19 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

22 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

22 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago