ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಉದ್ಯೋಗ ಯೋಜನೆಯ ಮೂಲಕ ಕೋಳಿ ಸಾಕಣೆಗೆ ಪರೋಕ್ಷ ಬಂಡವಾಳ ಸಹಾಯಧನವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಒದಗಿಸುತ್ತಿದೆ. ಅಂದರೆ ರೈತರು ವಾಣಿಜ್ಯ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು ಅಥವಾ ಸಹಕಾರಿ ಬ್ಯಾಂಕ್ಗಳಂತಹ ಸಾಲ ನೀಡು ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸಿ, ಸಾಲವನ್ನು ಮಂಜೂರು ಮಾಡಿ ಬ್ಯಾಂಕಿನಿಂದ ವಿತರಿಸಿದ ನಂತರ ಮತ್ತು ಯೋಜನೆಯನ್ನು ಅನುಷ್ಠಾನಗೊಳಿಸಿದ ನಂತರ ಈ ಸಬ್ಸಿಡಿಯನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಸಬ್ಸಿಡಿಯು ಸಾಮಾನ್ಯ ವರ್ಗದವರಿಗೆ ಒಟ್ಟು ಯೋಜನಾ ವೆಚ್ಚದ ಶೇ.25 ರಷ್ಟಿದ್ದರೆ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.33.33 ರಷ್ಟು ಲಭ್ಯವಿರುತ್ತದೆ, ಸಬ್ಸಿಡಿಗೆ ಅರ್ಹರಾಗಲು ರೈತರು ಯೋಜನಾ ವೆಚ್ಚದ ಕನಿಷ್ಠ ಶೇ.40ರಷ್ಟಾದರೂ ಬ್ಯಾಂಕ್ ಸಾಲವನ್ನು ಪಡೆದಿರಬೇಕು.
ಅಗತ್ಯ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ:
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…