Advertisement
ಮಾಹಿತಿ

ನಬಾರ್ಡ್ ನಿಂದ ಕೋಳಿ ಫಾರಂ ಸ್ಥಾಪನೆಗಾಗಿ ಶೇ.33 ರಷ್ಟು ಸಬ್ಸಿಡಿ

Share

ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಉದ್ಯೋಗ ಯೋಜನೆಯ ಮೂಲಕ ಕೋಳಿ ಸಾಕಣೆಗೆ ಪರೋಕ್ಷ ಬಂಡವಾಳ ಸಹಾಯಧನವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಒದಗಿಸುತ್ತಿದೆ. ಅಂದರೆ ರೈತರು ವಾಣಿಜ್ಯ ಬ್ಯಾಂಕ್‍ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳು ಅಥವಾ ಸಹಕಾರಿ ಬ್ಯಾಂಕ್‍ಗಳಂತಹ ಸಾಲ ನೀಡು ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸಿ, ಸಾಲವನ್ನು ಮಂಜೂರು ಮಾಡಿ ಬ್ಯಾಂಕಿನಿಂದ ವಿತರಿಸಿದ ನಂತರ ಮತ್ತು ಯೋಜನೆಯನ್ನು ಅನುಷ್ಠಾನಗೊಳಿಸಿದ ನಂತರ ಈ ಸಬ್ಸಿಡಿಯನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಸಬ್ಸಿಡಿಯು ಸಾಮಾನ್ಯ ವರ್ಗದವರಿಗೆ ಒಟ್ಟು ಯೋಜನಾ ವೆಚ್ಚದ ಶೇ.25 ರಷ್ಟಿದ್ದರೆ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.33.33 ರಷ್ಟು ಲಭ್ಯವಿರುತ್ತದೆ, ಸಬ್ಸಿಡಿಗೆ ಅರ್ಹರಾಗಲು ರೈತರು ಯೋಜನಾ ವೆಚ್ಚದ ಕನಿಷ್ಠ ಶೇ.40ರಷ್ಟಾದರೂ ಬ್ಯಾಂಕ್ ಸಾಲವನ್ನು ಪಡೆದಿರಬೇಕು.

Advertisement

ಅಗತ್ಯ ದಾಖಲೆಗಳು:

  • ಗುರುತು ಮತ್ತು ವಿಳಾಸದ ಪುರಾವೆ
  • ಪಾಸ್‍ಫೋರ್ಟ್ ಮತ್ತು ಅಳತೆಯ ಭಾವಚಿತ್ರ
  • ಯೋಜನೆಯ ಸಂಪೂರ್ಣ ವಿವರಗಳು
  • ಆದಾಯದ ಪುರಾವೆ

ಅರ್ಜಿ ಸಲ್ಲಿಸುವ ವಿಧಾನ:

Advertisement
  • ನಿಮ್ಮ ಸ್ಥಳೀಯ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಹಾಕಾರಿ ಬ್ಯಾಂಕ್, ಅಥವಾ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಬಲಿತ ಕೋಳಿ ಸಾಕಾಣಿಕೆ ಸಾಲಗಳನ್ನು ನೀಡುವ ಯಾವುದೇ ಬ್ಯಾಂಕ್ ಅನ್ನು ಗುರುತಿಸಿಕೊಳ್ಳಬೇಕು.
  • ಎಲ್ಲಾ ಆರ್ಥಿಕ ಮತ್ತು ತಾಂತ್ರಿಕ ಅಂಶಗಳೊಂದಿಗೆ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿಕೊಂಡು ನಿಮ್ಮ ಕೆವೈಸಿ ದಾಖಲೆಗಳ ಜೊತೆಗೆ ಬ್ಯಾಂಕಿಗೆ ಸಾಲದ ಅರ್ಜಿಯನ್ನು ಸಲ್ಲಿಸಿ.
  • ಬ್ಯಾಂಕ್ ನಿಮ್ಮ ಸಾಲವನ್ನು ಪ್ರಕ್ರಿಯೆಗೊಳಿಸಿ, ಪುನರ್ಧನ ಮತ್ತು ಸಬ್ಸಿಡಿಗಾಗಿ ನರ್ಬಾಡ್ ಗೆ ಅರ್ಜಿಯನ್ನು ಸಲ್ಲಿಸುತ್ತದೆ.
  • ಸಾಲದ ಅನುಮೋದನೆಯ ನಂತರ, ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಸಬ್ಸಿಡಿ ಮೊತ್ತವನ್ನು ನಿಮ್ಮ ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

4 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

13 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago