ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತೆ ಅಭಿವೃದ್ಧಿ ಮತ್ತು ಉದ್ಯೋಗ ಯೋಜನೆಯ ಮೂಲಕ ಕೋಳಿ ಸಾಕಣೆಗೆ ಪರೋಕ್ಷ ಬಂಡವಾಳ ಸಹಾಯಧನವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ( ನಬಾರ್ಡ್) ಒದಗಿಸುತ್ತಿದೆ. ಅಂದರೆ ರೈತರು ವಾಣಿಜ್ಯ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು ಅಥವಾ ಸಹಕಾರಿ ಬ್ಯಾಂಕ್ಗಳಂತಹ ಸಾಲ ನೀಡು ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸಿ, ಸಾಲವನ್ನು ಮಂಜೂರು ಮಾಡಿ ಬ್ಯಾಂಕಿನಿಂದ ವಿತರಿಸಿದ ನಂತರ ಮತ್ತು ಯೋಜನೆಯನ್ನು ಅನುಷ್ಠಾನಗೊಳಿಸಿದ ನಂತರ ಈ ಸಬ್ಸಿಡಿಯನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಸಬ್ಸಿಡಿಯು ಸಾಮಾನ್ಯ ವರ್ಗದವರಿಗೆ ಒಟ್ಟು ಯೋಜನಾ ವೆಚ್ಚದ ಶೇ.25 ರಷ್ಟಿದ್ದರೆ, ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.33.33 ರಷ್ಟು ಲಭ್ಯವಿರುತ್ತದೆ, ಸಬ್ಸಿಡಿಗೆ ಅರ್ಹರಾಗಲು ರೈತರು ಯೋಜನಾ ವೆಚ್ಚದ ಕನಿಷ್ಠ ಶೇ.40ರಷ್ಟಾದರೂ ಬ್ಯಾಂಕ್ ಸಾಲವನ್ನು ಪಡೆದಿರಬೇಕು.
ಅಗತ್ಯ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ:
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…