ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ ವರ್ಷ 2340 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಲಾಗುವುದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…