ಸುದ್ದಿಗಳು

ಮೇ. 8 | ಪುತ್ತೂರಿನಲ್ಲಿ ನಾದ ವೈಭವಂ | ಸಂದೀಪ್‌ ನಾರಾಯಣ್‌ ಅವರಿಂದ ಸಂಗೀತ ಕಛೇರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುನಾದ ಸಂಗೀತ ಕಲಾ ಶಾಲೆಯ ಶಿಷ್ಯ ವೃಂದದ ವತಿಯಿಂದ ಮೇ.8 ರಂದು ಭಾನುವಾರ  ಪುತ್ತೂರಿನ ಸುದಾನ ವಸತಿಯುತ ಶಾಲಾ ಆವರಣದಲ್ಲಿ ನಾದ ವೈಭವಂ  ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ವಾನ್‌ ಸಂದೀಪ್‌  ನಾರಾಯಣ್‌ ಅವರಿಂದ ಹಾಡುಗಾರಿಕೆ ನಡೆಯಲಿದೆ.

Advertisement
Advertisement
ವಿದ್ವಾನ್‌ ಸಂದೀಪ್‌ ನಾರಾಯಣ್

ಸಂಜೆ 5.30  ರಿಂದ ನಡೆಯುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಸಭಾಧ್ಯಕ್ಷತೆಯನ್ನು  ಹಿರಿಯ ನ್ಯಾಯವಾದಿ ಕೆ ಆರ್‌ ಆಚಾರ್ಯ ವಹಿಸುವರು. ಸುನಾದ ಸಂಗೀತ ಕಲಾ ಶಾಲೆಯ ನಿರ್ದೇಶಕ ವಿದ್ವಾನ್‌ ಕಾಂಚನ ಈಶ್ವರ ಭಟ್‌, ನಾದ ವೈಭವಂ ಅಧ್ಯಕ್ಷ ಪ್ರಕಾಶ್‌ ಹಾಸನಡ್ಕ ವೇದಿಕೆಯಲ್ಲಿ ಉಪಸ್ಥಿತರಿರುವರು.

ಬಳಿಕ ನಡೆಯುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದ್ವಾನ್‌ ಸಂದೀಪ್‌  ನಾರಾಯಣ್‌ ಅವರಿಂದ ಹಾಡುಗಾರಿಕೆ ನಡೆಯಲಿದೆ.ವಯಲಿನ್‌ನಲ್ಲಿ  ವಿದ್ವಾನ್‌ ಮೈಸೂರು ವಿ ಶ್ರೀಕಾಂತ್‌ , ಮೃದಂಗದಲ್ಲಿ ವಿದ್ವಾನ್‌ ಕಾಂಚನ ಈಶ್ವರ ಭಟ್‌, ಘಟಂ ನಲ್ಲಿ ವಿದ್ವಾನ್‌ ಉಡುಪಿ ಶ್ರೀಧರ್‌ ಭಾಗವಹಿಸುವರು ಎಂದು ನಾದ ವೈಭವಂ ಪ್ರಕಟಣೆ ತಿಳಿಸಿದೆ.

Advertisement

ವಿದ್ವಾನ್‌ ಸಂದೀಪ್‌ ನಾರಾಯಣ್‌ ಅವರ ಸಂಗೀತ ಕಛೇರಿಯ ಯೂಟ್ಯೂಬ್‌ ಕಡತ ವಿಡಿಯೋ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

12 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

19 hours ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

19 hours ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

20 hours ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

1 day ago