ನಾಡಿನಾದ್ಯಂತ ಇಂದು ನಾಗರ ಪಂಚಮಿ(Nagara Panchami) ಸಂಭ್ರಮ. ಇಂದು ಮನೆಮಂದಿಯೆಲ್ಲಾ ಸೇರಿ ನಾಗ ದೇವತೆಯ ಆರಾಧನೆ ಮಾಡುತ್ತಾರೆ. ನಾಗನ ಕಲ್ಲಿಗೆ ಹಾಲೆರೆದು ನಾಗಪ್ಪನನ್ನು ಪ್ರಾರ್ಥಿಸುತ್ತಾರೆ. ಮನೆಯಲ್ಲಿ ಸಿಹಿ(Sweet) ಅಡುಗೆ ಮಾಡಿ ನೈವೇದ್ಯಕ್ಕಿಟ್ಟು ಸುಖ, ಸಂತೋಷ, ನೆಮ್ಮದಿ ಪ್ರಾಪ್ತಿಗಾಗಿ ನಾಗರಾಜನನ್ನು ಪೂಜಿಸುತ್ತಾರೆ(Pooja). ಶ್ರೀ ಸರ್ಪರಾಜ ಅಷ್ಟೋತ್ತರ(Ashtothara) ಬಲು ಅಪರೂಪ ಮತ್ತು ವಿಶೇಷವಾದದ್ದು, ಪವಿತ್ರವಾದದ್ದು, ತುಂಬಾ ಶಕ್ತಿಯುತವಾದದ್ದು..
ಪರಮ ಪವಿತ್ರವಾದ ಶ್ರೀ ಸರ್ಪರಾಜ ದೇವರ ಅಷ್ಟೋತ್ತರದಲ್ಲಿ ಮಹಾವಿಶೇಷವಾದ ಸರ್ಪರಾಜರುಗಳ ನಾಮಗಳಿವೆ.. ಅನೇಕ ಚರಿತ್ರೆಗಳಲ್ಲಿ, ಪುರಾಣಗಳಲ್ಲಿ ಶಾಸ್ತ್ರಗಳಲ್ಲಿ ಈ ಸರ್ಪರಾಜರ ಬಗ್ಗೆ ಮಾಹಿತಿ ಸಿಕ್ಕುತ್ತವೆ.. ಅವುಗಳಲ್ಲಿ ಮುಖ್ಯವಾಗಿ “ನವನಾಗೇಂದ್ರ”ರ ಹೆಸರುಗಳು ತುಂಬಾ ವಿಶೇಷ.. ಶ್ರೀ ಅನಂತ ವಾಸುಕಿ, ಶ್ರೀ ತಕ್ಷಕ, ಶ್ರೀ ವಿಶ್ವತೋಮುಖ, ಶ್ರೀ ಕರ್ಕೋಟಕ, ಶ್ರೀ ಮಹಾಪದ್ಮ, ಶ್ರೀ ಪದ್ಮ, ಶ್ರೀ ಶಂಖ, ಶ್ರೀ ದೃತರಾಷ್ಟ್ರಾಯ… ಶ್ರೀ ಸರ್ಪರಾಜರ ಹೆಸರುಗಳು ಹೇಗೆ ವಿಶೇಷವೋ ಅದೇ ರೀತಿ 16 ಜನ ನಾಗಮಾತೆಯರು ಬಲು ವಿಶೇಷ.. ಶ್ರೀನಾಗಮಾತೆ, ಶ್ರೀ ನಾಗಭಗಿನಿ, ಶ್ರೀ ವಿಷಹರೆ, ಶ್ರೀ ಮೃತಸಂಜೀವಿನಿ, ಶ್ರೀ ಸಿದ್ಧಯೋಗಿನಿ, ಶ್ರೀ ಯೋಗಿನಿ, ಶ್ರೀ ಪ್ರಿಯಾ, ಶ್ರೀ ಜರತ್ಕಾರು, ಶ್ರೀ ಜಗದ್ ಗೌರಿ, ಶ್ರೀ ಮನಸಾ, ಶ್ರೀ ವೈಷ್ಣವೀ, ಶ್ರೀ ಶೈವೀ, ಶ್ರೀ ನಾಗೇಶ್ವರೀ, ಶ್ರೀ ಆಸ್ತಿಕ, ಶ್ರೀ ಮಾತಾ, ಶ್ರೀ ವಿಷಹರಾ ದೇವಿ.. ಸ್ತ್ರೀಯರು ಪ್ರತಿದಿವಸ ಈ ದೇವಿಯರ ಸ್ಮರಣೆ ಮಾಡುತ್ತಾರೋ ಅವರು ಧೀರ್ಘ ಸುಮಂಗಲಿಯಾಗಿರುತ್ತಾರೆ.., ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿರುತ್ತಾರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ..
ಅಷ್ಟೋತ್ತರ ಫಲ..
ಸಂಗ್ರಹ ಮಾಹಿತಿ
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…