ನಾಡಿನಾದ್ಯಂತ ಇಂದು ನಾಗರ ಪಂಚಮಿ(Nagara Panchami) ಸಂಭ್ರಮ. ಇಂದು ಮನೆಮಂದಿಯೆಲ್ಲಾ ಸೇರಿ ನಾಗ ದೇವತೆಯ ಆರಾಧನೆ ಮಾಡುತ್ತಾರೆ. ನಾಗನ ಕಲ್ಲಿಗೆ ಹಾಲೆರೆದು ನಾಗಪ್ಪನನ್ನು ಪ್ರಾರ್ಥಿಸುತ್ತಾರೆ. ಮನೆಯಲ್ಲಿ ಸಿಹಿ(Sweet) ಅಡುಗೆ ಮಾಡಿ ನೈವೇದ್ಯಕ್ಕಿಟ್ಟು ಸುಖ, ಸಂತೋಷ, ನೆಮ್ಮದಿ ಪ್ರಾಪ್ತಿಗಾಗಿ ನಾಗರಾಜನನ್ನು ಪೂಜಿಸುತ್ತಾರೆ(Pooja). ಶ್ರೀ ಸರ್ಪರಾಜ ಅಷ್ಟೋತ್ತರ(Ashtothara) ಬಲು ಅಪರೂಪ ಮತ್ತು ವಿಶೇಷವಾದದ್ದು, ಪವಿತ್ರವಾದದ್ದು, ತುಂಬಾ ಶಕ್ತಿಯುತವಾದದ್ದು..
ಪರಮ ಪವಿತ್ರವಾದ ಶ್ರೀ ಸರ್ಪರಾಜ ದೇವರ ಅಷ್ಟೋತ್ತರದಲ್ಲಿ ಮಹಾವಿಶೇಷವಾದ ಸರ್ಪರಾಜರುಗಳ ನಾಮಗಳಿವೆ.. ಅನೇಕ ಚರಿತ್ರೆಗಳಲ್ಲಿ, ಪುರಾಣಗಳಲ್ಲಿ ಶಾಸ್ತ್ರಗಳಲ್ಲಿ ಈ ಸರ್ಪರಾಜರ ಬಗ್ಗೆ ಮಾಹಿತಿ ಸಿಕ್ಕುತ್ತವೆ.. ಅವುಗಳಲ್ಲಿ ಮುಖ್ಯವಾಗಿ “ನವನಾಗೇಂದ್ರ”ರ ಹೆಸರುಗಳು ತುಂಬಾ ವಿಶೇಷ.. ಶ್ರೀ ಅನಂತ ವಾಸುಕಿ, ಶ್ರೀ ತಕ್ಷಕ, ಶ್ರೀ ವಿಶ್ವತೋಮುಖ, ಶ್ರೀ ಕರ್ಕೋಟಕ, ಶ್ರೀ ಮಹಾಪದ್ಮ, ಶ್ರೀ ಪದ್ಮ, ಶ್ರೀ ಶಂಖ, ಶ್ರೀ ದೃತರಾಷ್ಟ್ರಾಯ… ಶ್ರೀ ಸರ್ಪರಾಜರ ಹೆಸರುಗಳು ಹೇಗೆ ವಿಶೇಷವೋ ಅದೇ ರೀತಿ 16 ಜನ ನಾಗಮಾತೆಯರು ಬಲು ವಿಶೇಷ.. ಶ್ರೀನಾಗಮಾತೆ, ಶ್ರೀ ನಾಗಭಗಿನಿ, ಶ್ರೀ ವಿಷಹರೆ, ಶ್ರೀ ಮೃತಸಂಜೀವಿನಿ, ಶ್ರೀ ಸಿದ್ಧಯೋಗಿನಿ, ಶ್ರೀ ಯೋಗಿನಿ, ಶ್ರೀ ಪ್ರಿಯಾ, ಶ್ರೀ ಜರತ್ಕಾರು, ಶ್ರೀ ಜಗದ್ ಗೌರಿ, ಶ್ರೀ ಮನಸಾ, ಶ್ರೀ ವೈಷ್ಣವೀ, ಶ್ರೀ ಶೈವೀ, ಶ್ರೀ ನಾಗೇಶ್ವರೀ, ಶ್ರೀ ಆಸ್ತಿಕ, ಶ್ರೀ ಮಾತಾ, ಶ್ರೀ ವಿಷಹರಾ ದೇವಿ.. ಸ್ತ್ರೀಯರು ಪ್ರತಿದಿವಸ ಈ ದೇವಿಯರ ಸ್ಮರಣೆ ಮಾಡುತ್ತಾರೋ ಅವರು ಧೀರ್ಘ ಸುಮಂಗಲಿಯಾಗಿರುತ್ತಾರೆ.., ಮನೆಯಲ್ಲಿ ಗಂಡಹೆಂಡತಿ ಅನ್ಯೋನ್ಯವಾಗಿರುತ್ತಾರೆ, ದಾಂಪತ್ಯ ಜೀವನ ಸುಖಕರವಾಗಿರುತ್ತದೆ..
ಅಷ್ಟೋತ್ತರ ಫಲ..
ಸಂಗ್ರಹ ಮಾಹಿತಿ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…