Advertisement
ವಿಶೇಷ ವರದಿಗಳು

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

Share

ಈಚೆಗೆ ನಾಗರಪಂಚಮಿ ಎಲ್ಲೆಡೆ ಸಂಭ್ರಮದಿಂದ ನಡೆಯಿತು. ತುಳುನಾಡಿನಲ್ಲಿ ನಾಗ ಬನಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗನ ಕಲ್ಲಿಗೆ ಹಾಲೆರೆದು ವಿಶೇಷ ಪೂಜೆಯ ಮೂಲಕ ಆಚರಣೆ ನಡೆಯಿತು. ಆದರೆ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಬತ್ತಿಸ್ ಶಿರಾಳ ಎಂಬ ಊರಿನಲ್ಲಿ ಈ ಆಚರಣೆ ನಡೆಯುತ್ತದೆ. ಅಲ್ಲಿ ಪ್ರತಿವರ್ಷ ನಾಗರ ಪಂಚಮಿಯಂದು ಲೈವ್  ಆಗಿ ಆಚರಿಸುತ್ತಾರೆ. ಈ ಆಚರಣೆಗೆ ಎರಡು ದಿನ ಮುನ್ನ ಕಾಡಿಗೆ ಹೋಗಿ ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ. ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ. ಮಣ್ಣಿನ ಮಡಿಕೆಯಲ್ಲಿ ನಿಜ ಹಾವನ್ನು  ಇರಿಸಿ ಮನೆಗೆ  ತಂದು ಮನೆಯಲ್ಲಿ ಎರಡು ದಿನಗಳ ಕಾಲ ಪೂಜಿಸಿ ನಂತರ ಪುನಃ ಕಾಡಿಗೆ ಹೋಗಿ ಬಿಟ್ಟು ಬರುತ್ತಾರೆ.

ಈ ಆಚರಣೆಯನ್ನು ನೂರಾರು ವರ್ಷಗಳಿಂದ ಈ ಹಳ್ಳಿಯ ಜನರು ಮಾಡುತ್ತಾ ಬಂದಿದ್ದಾರೆ. ಇನ್ನೊಂದು ವಿಶೇಷವೇನೆಂದರೆ, ಇದುವರೆಗೂ ಯಾವ ಹಾವಿಗೂ ಹಿಂಸೆ ತೊಂದರೆ ಮಾಡಿಲ್ಲ. ಈ ಸಮಯದಲ್ಲಿ ಯಾವ ಹಾವುಗಳು ಮನುಷ್ಯರಿಗೆ ಕಚ್ಚಿದ ಉದಾಹರಣೆಗಳು ಕಡಿಮೆ. ಇಂತಹ ವಿಶೇಷ ಆಚರಣೆಯ ಮೂಲಕ ನಾಗರಪಂಚಮಿಯು ಶಿರಾಳ ಎಂಬ ಊರಿನಲ್ಲಿ ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

8 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

17 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

18 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

22 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago