Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

Advertisement
Advertisement

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

Advertisement

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

Advertisement
ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌…

4 hours ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ…

5 hours ago

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ…

21 hours ago

ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ…

1 day ago