Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

2 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

6 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

7 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

7 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

18 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago