ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.
ಅವರು ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.