ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.
ಅವರು ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಳೆದ ಮೂರು…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು…
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ…
ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ…
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.