MIRROR FOCUS

ಫಲ ನೀಡದ ನಮೀಬಿಯಾ ಚಿರತೆ ಯೋಜನೆ | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು : 10 ಕ್ಕೇರಿದ ಸಾವಿನ ಸಂಖ್ಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತಕ್ಕೆ(India) ಆಫ್ರೀಕಾದಿಂದ(Africa) ಚಿರತೆ(Cheetah) ತಂದು ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಬಿಟ್ಟಾಗಿಂದ ಒಂದಲ್ಲ ಒಂದು ಕೆಟ್ಟ ಸುದ್ದಿಗಳೇ ಕೇಳಿ ಬರುತ್ತಿದೆ. ಚೀತಗಳು  ಮತ್ತೆ ಭಾರತದಲ್ಲಿ ನೆಲೆಯೋರಬೇಕು. ನಶಿಸಿ ಹೋಗಿದ್ದ ಸಂಸತಿಯನ್ನು ಮತ್ತೆ ಅಭಿವೃದ್ಧಿ ಪಡಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central Govt) ಈ ಮೆಗಾ ಯೋಜನೆಯನ್ನು ಕೈಗೊಂಡಿತ್ತು. ಆದರೆ ಅದ್ಯಾಕೋ ಫಲ ನೀಡಿದಂತೆ ಕಾಣುತ್ತಿಲ್ಲ.  ಮಂಗಳವಾರ ಮತ್ತೊಂದು ಚಿರತೆ ಸಾವನ್ನಪ್ಪಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

Advertisement

2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

3 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

5 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

15 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

15 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

22 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago