Advertisement
MIRROR FOCUS

ಫಲ ನೀಡದ ನಮೀಬಿಯಾ ಚಿರತೆ ಯೋಜನೆ | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು : 10 ಕ್ಕೇರಿದ ಸಾವಿನ ಸಂಖ್ಯೆ

Share

ಭಾರತಕ್ಕೆ(India) ಆಫ್ರೀಕಾದಿಂದ(Africa) ಚಿರತೆ(Cheetah) ತಂದು ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಬಿಟ್ಟಾಗಿಂದ ಒಂದಲ್ಲ ಒಂದು ಕೆಟ್ಟ ಸುದ್ದಿಗಳೇ ಕೇಳಿ ಬರುತ್ತಿದೆ. ಚೀತಗಳು  ಮತ್ತೆ ಭಾರತದಲ್ಲಿ ನೆಲೆಯೋರಬೇಕು. ನಶಿಸಿ ಹೋಗಿದ್ದ ಸಂಸತಿಯನ್ನು ಮತ್ತೆ ಅಭಿವೃದ್ಧಿ ಪಡಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central Govt) ಈ ಮೆಗಾ ಯೋಜನೆಯನ್ನು ಕೈಗೊಂಡಿತ್ತು. ಆದರೆ ಅದ್ಯಾಕೋ ಫಲ ನೀಡಿದಂತೆ ಕಾಣುತ್ತಿಲ್ಲ.  ಮಂಗಳವಾರ ಮತ್ತೊಂದು ಚಿರತೆ ಸಾವನ್ನಪ್ಪಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

8 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

12 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

13 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

22 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago