ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

April 9, 2023
2:43 PM

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

Advertisement
Advertisement
Advertisement
Advertisement

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror