ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

April 9, 2023
2:43 PM

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror