ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

April 9, 2023
2:43 PM

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror