ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.
ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.