ಸುದ್ದಿಗಳು

ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

Advertisement

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

3 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

3 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

21 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

1 day ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago