ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.
ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…