ಸುದ್ದಿಗಳು

ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

Advertisement
Advertisement

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

6 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago