Advertisement
ಸುದ್ದಿಗಳು

ದಿವ್ಯಾಂಗ ಹುಡುಗನ ಚಿಕಿತ್ಸೆಗೆ ನೆರವಾದ ನಂದಕುಮಾರ್

Share

ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.

Advertisement

ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

5 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

12 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

12 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

13 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

13 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

22 hours ago