ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.
ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…