ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.
ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…