ಏನೆಕಲ್ಲು ಗ್ರಾಮದ ಕುಜುಂಬಾರು ನಿವಾಸಿ ವಿಕಲಚೇತನ ಹುಡುಗ ಅನ್ವಿತ್ ಕಾಲಿಗೆ ಗಾಯಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಡುಬಡತನದಲ್ಲಿರುವ ಅನ್ವಿತ್ ನ ಮನೆಯವರು ದಿನಕೂಲಿ ದುಡಿಮೆಗೆ ಹೋಗಲಾರದೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ವಿಚಾರ ಏನೆಕಲ್ಲಿನ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರು ನಂದಕುಮಾರ್ ಅವರಿಗೆ ತಿಳಿಸಿದಾಗ ತಕ್ಷಣವೇ ಸ್ಪಂದಿಸಿದ ನಂದಕುಮಾರ್ ಗರಿಷ್ಠ ಮೊತ್ತವನ್ನು ಅನ್ವಿತ್ ನ ಕುಟುಂಬಕ್ಕೆ ಹಸ್ತಾಂತರಿಸಲು ಸುಳ್ಯದ ನಂದಕುಮಾರ್ ಅಭಿಮಾನಿ ಬಳಗದ ಸದಸ್ಯರಿಗೆ ಸೂಚಿಸಿದ ಮೇರೆಗೆ ಇಂದು ಆಸ್ಪತ್ರೆಗೆ ತೆರಳಿ ಧನಸಹಾಯ ಮಾಡಲಾಯಿತು.
ನಂದಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಸತ್ಯಕುಮಾರ್ ಆಡಿಂಜ ,ಗೋಕುಲ್ ದಾಸ್ ಸುಳ್ಯ, ಶಶಿಧರ ಮೋಂಟಡ್ಕ, ಭವಾನಿಶಂಕರ್ ಕಲ್ಮಡ್ಕ , ಚೇತನ್ ಕಜೆಗದ್ದೆ ಹಾಗೂ ಅಕ್ಷತ್ ಬೀರಮಂಗಲ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…