ಮತ್ತೆ ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಏರಿಕೆ ಸಾಧ್ಯತೆ | ಸರ್ಕಾರದಿಂದ ಸುಳಿವು

December 15, 2023
12:45 PM

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು(Milk and Milk Products) ಇನ್ನು ಬಡವರು ಹಾಗೂ ಮಧ್ಯಮ ವರ್ಗದ(Low and Middle class) ಕುಟುಂಬಗಳು(Family) ಕೇವಲ ಕೇಳಬೇಕಷ್ಟೆ…! ದಿನದಿಂದ ದಿನಕ್ಕೆ ಹಾಲಿನ ಬೆಲೆ(milk price hike) ಏರುತ್ತಲೇ ಇದೆ. ಹೊಸ ವರ್ಷಕ್ಕೆ(New year) ನಂದಿನಿ ಹಾಲು, ಮೊಸರು (Nandini Milk, Curd) ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ.

Advertisement
Advertisement

ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗಲಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಈಗಾಗಲೇ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

– ಅಂತರ್ಜಾಲ ಮಾಹಿತಿ

The price of Nandini Milk, Curd is likely to increase for the New Year. In this regard, the government has hinted to increase the rate in the session (Belagavi Session). The Government (Karnataka Government) has said that the milk price hike proposal is under review. Animal Husbandry Minister K Venkatesh has answered Malur MLA KY Nanjegowda’s question about price hike.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ಪ್ರಮುಖ ಸುದ್ದಿ

MIRROR FOCUS

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ
June 6, 2025
8:41 PM
by: The Rural Mirror ಸುದ್ದಿಜಾಲ
ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನ | ಮಂಡ್ಯದಲ್ಲಿ 1 ಸಾವಿರ ಗಿಡಗಳನ್ನು ನೆಟ್ಟ ವಿದ್ಯಾರ್ಥಿಗಳು
June 6, 2025
8:36 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group