ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನ್ಯಾನೊ ಯೂರಿಯಾ ಸಹಕಾರಿ

October 5, 2025
6:19 AM

ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror