ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…