ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…