ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…