ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…