Advertisement
MIRROR FOCUS

ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನ್ಯಾನೊ ಯೂರಿಯಾ ಸಹಕಾರಿ

Share

ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

4 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

23 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago