ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…