ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…