ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…