ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುತ್ತಿರುವುದರಿಂದ ಜಲಾನಯನ ಪ್ರದೇಶದ ಕೆಳಭಾಗದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು ಶೇಕಡ 80 ರಷ್ಟಿದ್ದು, ಕೃಷ್ಣಾ ನದಿಗೆ 84 ಸಾವಿರದ 445 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…