ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುತ್ತಿರುವುದರಿಂದ ಜಲಾನಯನ ಪ್ರದೇಶದ ಕೆಳಭಾಗದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು ಶೇಕಡ 80 ರಷ್ಟಿದ್ದು, ಕೃಷ್ಣಾ ನದಿಗೆ 84 ಸಾವಿರದ 445 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆ ನೀಡಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…