ಪಶ್ಚಿಮಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದೆ. ಬುಧವಾರ ಪಶ್ಚಿಮ ಬಂಗಾಳದ ಕಾಂತಿ ಎಂಬಲ್ಲಿ ಮಂಗಳವಾರ ನಡೆದ ಚುನಾವಣಾ ರಾಲಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ವೇದಿಕೆಗೆ ಏರಿ ಪ್ರಧಾನಿಗಳ ಕಾಲಿಗೆ ಎರಗಿದ. ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಎದ್ದು ಬಂದು ಕಾರ್ಯಕರ್ತನ ಕಾಲಿಗೆ ಬಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲೂ ಈ ವಿಡಿಯೋ ಹಾಕಿಕೊಂಡಿದೆ.
ವಿಡಿಯೋ..
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…