ಪಶ್ಚಿಮಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದೆ. ಬುಧವಾರ ಪಶ್ಚಿಮ ಬಂಗಾಳದ ಕಾಂತಿ ಎಂಬಲ್ಲಿ ಮಂಗಳವಾರ ನಡೆದ ಚುನಾವಣಾ ರಾಲಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ವೇದಿಕೆಗೆ ಏರಿ ಪ್ರಧಾನಿಗಳ ಕಾಲಿಗೆ ಎರಗಿದ. ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಎದ್ದು ಬಂದು ಕಾರ್ಯಕರ್ತನ ಕಾಲಿಗೆ ಬಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲೂ ಈ ವಿಡಿಯೋ ಹಾಕಿಕೊಂಡಿದೆ.
ವಿಡಿಯೋ..
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…