ಪಶ್ಚಿಮಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದೆ. ಬುಧವಾರ ಪಶ್ಚಿಮ ಬಂಗಾಳದ ಕಾಂತಿ ಎಂಬಲ್ಲಿ ಮಂಗಳವಾರ ನಡೆದ ಚುನಾವಣಾ ರಾಲಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ವೇದಿಕೆಗೆ ಏರಿ ಪ್ರಧಾನಿಗಳ ಕಾಲಿಗೆ ಎರಗಿದ. ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಎದ್ದು ಬಂದು ಕಾರ್ಯಕರ್ತನ ಕಾಲಿಗೆ ಬಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲೂ ಈ ವಿಡಿಯೋ ಹಾಕಿಕೊಂಡಿದೆ.
ವಿಡಿಯೋ..
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…