Advertisement
ಸುದ್ದಿಗಳು

ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ | ಸ್ಥಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ |

Share

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಾಳೆ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣ ಆವರಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಇನ್ನೂ ಸ್ಥಳ ಪರಿಶೀಲನೆಗೆ ಆಗಮಿಸಿದ ನಿಎಂ ಬಸವರಾಜು ಬೊಮ್ಮಾಯಿ ಅವರಿಗೆ ಉನ್ನತ ಸಚಿವ ಅಶ್ವಥ್ ನಾರಾಯಣ ಹಾಗೂ ಸಚಿವ ಅಶೋಕ್ ಜೊತೆಗಿದ್ದರು. ಇನ್ನೂ ಕೆಂಪೇಗೌಡ ವಿಮಾನ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನು ನಾಳೆ ಪ್ರಧಾನಿ ಮೋದಿ ಅವರು ಅನಾವರಣಗೊಳಿಸಲಿದ್ದು, ಈಗಾಗಲೇ ನಿಲ್ದಾಣದ ಎಲ್ಲೆಡೆ ಭದ್ರತೆ ನಿರ್ಮಾಣವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

17 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

18 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

22 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago